Saturday 28 June 2014

ಬೆಂಗಳೂರು-ಕಾಂಗ್ರೇಸ್ ಸಭೆ.


ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೇಸ್ ಕಾರ್ಯಕಾರಿ ಸಭೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ದಿಗ್ವಿಜಯ ಸಿಂಗ್,ಕೇಂದ್ರ ನಾಯಕ ಮಲ್ಲಿಕಾರ್ಜುಖರ್ಗೆ,ವಿಧಾನ ಪರಿಷತ್ ಸದಸ್ಯ ಡಾ.ಪರಮೇಶ್ವರ್,ಮುಖಂಡ ಜನಾರ್ಧನ ಪೂಜಾರಿ,ಸೆಲ್ವಕುಮಾರ್ ಉಪಸ್ಥಿತರಿದ್ದರು.

No comments:

Post a Comment