Friday 31 October 2014


ಮೈಸೂರು-ನಗರದ ಲಷ್ಕರ್ ಮೋಹಲ್ಲಾ ಗರಡಿಕೇರಿಯ ಶ್ರೀ ಮಲೈ ಮಹದೇಶ್ವರಸ್ವಾಮಿ ದೇವಸ್ಥಾನ ಟ್ರಸ್ಟ್ ನಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಾರ್ಥನಾ ಮಂದಿರವನ್ನ ಸುತ್ತೂರು ಶ್ರಿ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟಿಸಿದರು.ಸಂದರ್ಭದಲ್ಲಿ ಶಾಸಕ ಎಂ.ಕೆ.ಸೋಮಶೇಖರ್ ಉಪಸ್ತಿತರಿದ್ದರು.

No comments:

Post a Comment