Monday 20 October 2014

ಪಾಂಡವಪುರ-ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಂದ ವಿವಿಧ ಅಭಿವೃಧ್ದಿ ಕಾಮಗಾರಿಗೆ ಚಾಲನೆ.



ಪಾಂಡವಪುರ-ಮೇಲುಕೋಟೆ ವಿಧಾನ ಸಭಾಕ್ಷೇತ್ರದ ಬನ್ನಂಗಾಡಿ ಗ್ರಾಮದ ಸುತ್ತಮುತ್ತ 60 ಗ್ರಾಮಗಳಿಗೆ ಶುದ್ದ ಕುಡಿಯುವ ನೀರು ಸರಬರಾಜು ಯೋಜನೆಗೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್,ಸಂಸದ ಸಿ.ಎಸ್.ಪುಟ್ಟರಾಜು.ಶಾಸಕ ಕೆ.ಎಸ್.ಪುಟ್ಟಣ್ಣಯ್ಯ,ಸಚಿವರಾದ ಹೆಚ್.ಕೆ.ಪಾಟೀಲ್,ಹೆಚ್.ಎಸ್.ಮಹದೇಪ್ರಸಾದ್ ಮತ್ತಿತರರು ಉಪಸ್ತಿತರಿದ್ದರು.

No comments:

Post a Comment