Friday 16 September 2016

ಕೆ.ಆರ್. ಕ್ಷೇತ್ರದ ಶಾಸಕರಾದ ಶ್ರೀ ಎಂ.ಕೆ. ಸೋಮಶೇಖರ್ ರವರ ಅಧ್ಯಕ್ಷತೆಯಲ್ಲಿ ವಿವಿಧ ಫಲಾನುಭವಿಗಳಿಗೆ ಚೆಕ್ ವಿತರಣೆ

ನಾಳೆ ಬೆಳಿಗ್ಗೆ 10:30 ಗಂಟೆಗೆ ಕೆ.ಆರ್. ಕ್ಷೇತ್ರದ ಶಾಸಕರಾದ               ಶ್ರೀ ಎಂ.ಕೆ. ಸೋಮಶೇಖರ್ ರವರ ಅಧ್ಯಕ್ಷತೆಯಲ್ಲಿ ಚಿಕ್ಕಮಾನಿಕೇತನ ಕಲ್ಯಾಣ ಮಂಟಪ, ಕುವೆಂಪುನಗರ, ಮೈಸೂರು. ಇಲ್ಲಿ ವಿವಿಧ ಫಲಾನುಭವಿಗಳಿಗೆ ಚೆಕ್ ಮತ್ತು  ಮಂಜೂರಾತಿ ಆದೇಶ ಪ್ರತಿಗಳನ್ನು ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 30 ಜನರಿಗೆ ಮಂಜೂರಾದ ಚೆಕ್ ವಿತರಣೆ ಕಾರ್ಯಕ್ರಮ.
ದಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ನೇರಸಾಲದ 10 ಜನರಿಗೆ ಚೆಕ್ ವಿತರಣೆ ಕಾರ್ಯಕ್ರಮ
ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ 4 ಜನ ಅಂಕವೀಕಲರಿಗೆ ಚೆಕ್ ವಿತರಣೆ ಕಾರ್ಯಕ್ರಮ
ವಿವಿಧ ಪಿಂಚಣಿ ಯೋಜನೆಗಳಾದ ವಿಧವಾ ವೇತನ-40, ಅಂಗವಿಕಲರ ವೇತನ-2, ಮನಸ್ವಿನಿ ಯೋಜನೆ-8, ವೃದ್ಧಪ್ಯ ವೇತನ-20 ಆದೇಶ ಪ್ರತಿ ವಿತರಣೆ ಕಾರ್ಯಕ್ರಮ.

      ಈ ಸಂದರ್ಭದಲ್ಲಿ ಕೆ.ಆರ್ ಕ್ಷೇತ್ರದ ಕಾಂಗ್ರೆಸ್ ನಗರ ಪಾಲಿಕೆ ಸದಸ್ಯರು, ಮಾಜಿ ಮೇಯರ್‍ಗಳು, ಕೆ.ಆರ್. ಬ್ಲಾಕ್ ಅಧ್ಯಕ್ಷರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ

No comments:

Post a Comment